Show notes
ಬಹಳಷ್ಟು ಜನರು ತಮ್ಮ ವಿಚಾರಗಳು, ನಂಬಿಕೆ ಮತ್ತು ಅಭಿಪ್ರಾಯಗಳು ಅಭಿವ್ಯಕ್ತಿ ಪಡೆಯಬೇಕೆಂದು ಬಯಸುತ್ತಾರೆ. ಆದರೆ ಸದ್ಗುರುಗಳು ನಮ್ಮ ಅಭಿವ್ಯಕ್ತಿ ಶಾಶ್ವತವಾಗಿ ಉಳಿಯಬೇಕಂದರೆ, ಎಲ್ಲಕ್ಕೂ ಮೊದಲು ಬಹಳ ಮೂಲಭೂತವಾದ ಸಂಗತಿಗೆ ಗಮನ ನೀಡಬೇಕು ಎನ್ನುತ್ತಾರೆ.ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂ ಬ್ ಚ್ಯಾ ನಲ್ : https://www.youtube.com/@SadhguruKannadaಸದ್ಗುರು ಕನ್ನಡ ಅಧಿಕೃತ ಫೇ ಸ್ಬುಕ್ ಚಾನಲ್: https://www.facebook.com/SadhguruKannadaಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://www.instagram.com/sadhguru_kannada_official/ಸದ್ಗುರು ಅಪ್ಲಿಕೇ ಶನ್ ಡೌನ್ಲ ೋಡ್ ಮಾಡಿ: http://onelink.to/sadhguru__appಈಶ ಫೌಂಡೇ ಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdomಸದ್ಗುರುಗಳ ಉಚಿತ ಮಾರ್ಗ ದರ್ಶ ಕ ಧ್ಯಾ ನ: https://www.ishafoundation.org/ka/Ish…ಆಧುನಿಕ ಯುಗದ ಅತಿ ಶ್ರೇಷ್ಠಅನುಭಾವಿಗಳಲ್ಲಿಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತುವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತುಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದುಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ,ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.Learn more about your ad choices. Visit megaphone.fm/adchoices



