Show notes
ಜೀವನದಲ್ಲಿ ವಿನೋದದಿಂದಿರುವುದರ ಮಹತ್ವ, ಹಾಗೂ ಹೇಗೆ ವಿನೋದವಾಗಿರುವುದು ಬೇಜವಾಬ್ದಾರಿತನ ಅಲ್ಲ ಎಂದು ಸದ್ಗುರು ಮಹಾಭಾರತದ ಉದಾಹರಣೆಯೊಂದಿಗೆ ವಿವರಿಸುತ್ತಾರೆ.English video:Playfulness and Passion • Playfulness and Passion | Sadhguru ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.orgಹೆಚ್ಚಿನ ವಿವರಗಳಿಗಾಗಿ:http://www.isha.sadhguru.orgಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:http://www.ishafoundation.org/Ishakriyaಸದ್ಗುರು ಆಪ್: http://onelink.to/sadhguru__appಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತುಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.Learn more about your ad choices. Visit megaphone.fm/adchoices



