ಸದ್ಗುರು ಕನ್ನಡ Sadhguru Kannada
ಸದ್ಗುರು ಕನ್ನಡ Sadhguru Kannada
Sadhguru Kannada
ಹದಿಹರೆಯದವರು ಅಪ್ಪ-ಅಮ್ಮನೊಂದಿಗೆ ಜಗಳವಾಡುವುದು ಏಕೆ?
10 minutes Posted Nov 6, 2025 at 12:30 am.
0:00
10:15
Download MP3
Show notes
ಸದ್ಗುರುಗಳ ಈ ಕಣ್ಣು ತೆರೆಸುವ ಪಾಡ್‌ಕಾಸ್ಟ್‌ಗಳೊಂದಿಗೆ ಪ್ರಜ್ಞಾವಂತ ಪೋಷಣೆಯ ಕಲೆಯನ್ನು ಕಲಿಯಿರಿ. ಇವು ಮಕ್ಕಳ ಏಳಿಗೆಗಾಗಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು, ಕ್ರಿಯಾಶೀಲ ಸಲಹೆ ಮತ್ತು ಹೃದಯಸ್ಪರ್ಶಿ ವಿವೇಕವನ್ನು ಒಳಗೊಂಡಿವೆ.
ಹದಿಹರೆಯದ ಮಕ್ಕಳು ತಮ್ಮ ಮಾತನ್ನೇ ಕೇಳುವುದಿಲ್ಲ, ವಾದ ಮಾಡುತ್ತಾರೆ, ಜಗಳವಾಡುತ್ತಾರೆ, ಎಂದು ಪೋಷಕರು ಹೇಳುವುದನ್ನು ಕೇಳಿರುತ್ತೀರಿ. ಅಥವಾ ನೀವೇ ಹದಿಹರೆಯದ ಮಕ್ಕಳ ಪೋಷಕರಾಗಿದ್ದರೆ, ಇದು ನಿಮ್ಮ ಅನುಭವಕ್ಕೂ ಬಂದಿರುತ್ತದೆ? ಅವರು ಏಕೆ ಹಾಗೆ ಮಾಡುತ್ತಾರೆ? ಈ ಘರ್ಷಣೆಯ ಹಿಂದಿನ ಕಾರಣ ಏನು? ವಿಡಿಯೊ ನೋಡಿ.
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices