Show notes
ಸದ್ಗುರುಗಳು ಭಕ್ತಿಯಿಂದ ಕಾರ್ಯಗೈಯ್ಯುವುದು ಮತ್ತು ಬುದ್ಧಿಯಿಂದ ಕಾರ್ಯಗೈಯ್ಯುವುದರ ನಡುವಿನ ವ್ಯತ್ಯಾಸವನ್ನು ತಿಳಿಸುತ್ತಾರೆ. “ಭಕ್ತಿ ಎಂದರೆ ಅಸ್ತಿತ್ವದ ಅನುಗ್ರಹವನ್ನು ನಿಮ್ಮ ಮೂಲಕ ಹರಿಯಬಿಡುವುದು, ಬುದ್ಧಿ ಎಂದರೆ ಎಲ್ಲವನ್ನೂ ಲಕ್ಷ ಲಕ್ಷ ತುಂಡುಗಳಾಗಿ ಪ್ರತ್ಯೇಕಿಸಿ ಅರ್ಥವಾಯಿತು ಎಂದು ಭಾವಿಸುವುದು. ಎಲ್ಲವೂ ನಮ್ಮ ತಿಳಿವನ್ನು ಮೀರಿದ್ದು ಎನ್ನುವುದನ್ನು ಮನಗಂಡಾಗ, ಅದು ಎಲೆಯಾಗಿರಲಿ, ಇರುವೆಯಾಗಿರಲಿ ಅಥವಾ ಸಣ್ಣ ಕಣವಾಗಿರಲಿ ಸಹಜವಾಗಿಯೇ ಅದಕ್ಕೆ ತಲೆಬಾಗುತ್ತೇವೆ.”English video: • Devotion: Allowing Existence to Flow Throu... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್:https://t.me/sadhgurukannadaಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್:https://instagram.com/sadhguru_kannad...ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:http://onelink.to/sadhguru__appಈಶ ಫೌಂಡೇಷನ್ ಕನ್ನಡ ಬ್ಲಾಗ್:https://isha.sadhguru.org/in/kn/wisdomಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:https://www.ishafoundation.org/ka/Ish...ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತುಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.Learn more about your ad choices. Visit megaphone.fm/adchoices



