ವಚನ ಪರಿಚಯ |Vachana Parichaya
ವಚನ ಪರಿಚಯ |Vachana Parichaya
Raj Ramsagar
ಆಲದ ಮರದಲ್ಲಿ ಕುಂಬಳಕಾಯಿನಾ?
10 minutes Posted Oct 12, 2022 at 1:30 am.
0:00
10:05
Download MP3
Show notes

ಆಲದ ಮರದಲ್ಲಿ ಕುಂಬಳಕಾಯಿನಾ?

ಈ Podcast, ಮನುಷ್ಯ ಜೀವನದಲ್ಲಿ ಜಾಣ್ಮೆಯನ್ನ ಉಪಯೋಗಿಸಬೇಕು.ಜಾಣ್ಮೆ ಇಲ್ಲದ ಜೀವನ ತುಂಬ ಕಷ್ಟಕರವಾಗಿರುತ್ತೆ ಮತ್ತು ಜೀವನದ ಗುರಿಯನ್ನ ತಲುಪುವುದಕ್ಕೆ ಸಾಧ್ಯವಾಗದಿರಬಹುದು ಎಂದು ತಿಳಿಸುತ್ತದೆ.ಆ ಭಗವಂತ ಕೂಡ ತನ್ನ ಸೃಷ್ಟಿಯಲ್ಲಿ ಜಾಣ್ಮೆಯನ್ನ ಉಪಯೋಗಿಸಿದ್ದಾನೆ ಹಾಗಾಗಿ ಆತನೇ ಸೃಷ್ಟಿಸಿದಂತ ನಾವು ಜಾಣ್ಮೆಯಿಂದ ಜೀವನವನ್ನ ನಡೆಸಬೇಕು ಎಂದು ತಿಳಿಸುತ್ತದೆ.